ಜಿಲ್ಲೆಯ ಬಗ್ಗೆ
ಕೊಡಗು, ಇದು ಪಶ್ಚಿಮ ಘಟ್ಟದ ತಪ್ಪಲಿನ ದಟ್ಟವಾದ ಕಾಡುಗಳಿಂದ ವೈಭವೀಕರಿಸಿದ ಕರ್ನಾಟಕದ ಅತ್ಯಂತ ಸುಂದರ ಗಿರಿಧಾಮವಾಗಿದೆ. ಇದು ನೈಋತ್ಯ ಕರ್ನಾಟಕದ ಪಶ್ಚಿಮ ಘಟ್ಟಗಳಲ್ಲಿ 4,102 ಚದರ ಕಿಲೋಮೀಟರ್ (1,584 ಚದರ ಮೈಲಿ) ಪ್ರದೇಶವನ್ನು ಆವರಿಸಿದೆ. 2011 ರ ಜನಗಣತಿಯಂತೆ ಜಿಲ್ಲೆಯ ಜನಸಂಖ್ಯೆಯು 554,519 ರಷ್ಟಿದೆ, 13.74% ರಷ್ಟು ಜಿಲ್ಲೆಯ ನಗರ ಕೇಂದ್ರಗಳಲ್ಲಿ ಕೇಂದ್ರೀಕೃತಗೊಂಡಿದೆ, ಇದು ಕರ್ನಾಟಕದ 30 ಜಿಲ್ಲೆಗಳಲ್ಲಿಯೇ ಅತಿ ಕಡಿಮೆ ಜನಸಂಖ್ಯೆಯನ್ನು ಹೊಂದಿದೆ. ಕೊಡಗಿನ ಕಾಫಿ ಮತ್ತು ಕೊಡಗಿನ “ಕೆಚ್ಚೆದೆಯ ಯೋಧರರು” ಪ್ರಪಂಚದಲ್ಲಿ ಪ್ರಸಿದ್ದಿ ಪಡೆದಿದೆ. ಮಡಿಕೇರಿಯು ಕೊಡಗಿನ ಕೇಂದ್ರಸ್ಥಾನವಾಗಿದೆ. ಕೊಡಗು ಕೊಡವ ಭಾಷೆಯನ್ನು ಮಾತನಾಡುವ ಸ್ಥಳೀಯರಿಗೆ ನೆಲೆಯಾಗಿದೆ.
ಕೊಡಗಿನ ಅಧಿಕ ಭೂ ಭಾಗವು ಕೃಷಿಗಾಗಿ ಬಳಸಲಾಗುತ್ತಿದೆ. ಐತಿಹಾಸಿಕವಾಗಿ ಮತ್ತು ವಿಶಿಷ್ಟವಾಗಿ ಭತ್ತದ ಗದ್ದೆಗಳು ಕಣಿವೆ ಪ್ರದೇಶದಲ್ಲಿ ಕಂಡುಬರುತ್ತದೆ. ಕಾಫಿ ಮತ್ತು ಮೆಣಸಿನಗಿಡಗಳು ಸುತ್ತಮುತ್ತಲಿನ ಬೆಟ್ಟಗಳಲ್ಲಿ ಮುಖ್ಯವಾಗಿ ಮಡಿಕೇರಿ ಬಳಿ ಕಂಡುಬರುತ್ತದೆ. ಸಾಮಾನ್ಯವಾಗಿ ಕಂಡುಬರುವಂತಹಾ ಬೆಳೆ ಕಾಫಿ, ಅದರಲ್ಲೂ ವಿಶೇಷವಾಗಿ ಕಾಫೀ ರೋಬಸ್ಟಾ ಹೇರಳವಾಗಿ ಬೆಳೆಯುತ್ತಾರೆ. ಇದು ಚಿಕ್ಕಮಗಳೂರು ಜಿಲ್ಲೆಯ ಬಾಬಾ ಬುದ್ದಗಿರಿಯ ನಂತರ ಭಾರತದ ಎರಡನೇ ಕಾಫಿ ಉತ್ಪಾದನಾ ಪ್ರದೇಶವಾಗಿದೆ. ಇದರಿಂದ ಕೊಡಗು ಭಾರತದ ಶ್ರೀಮಂತಜಿಲ್ಲೆಗಳಲ್ಲಿ ಒಂದಾಗಿ ಬೆಳೆದಿದೆ.
ಕೊಡಗು ವನ್ಯಜೀವಿ ಸಂಪನ್ಮೂಲಗಳಿಂದ ಸಮೃದ್ಧವೆಂದು ಪರಿಗಣಿಸಲಾಗಿದೆ . ಮೂರು ವನ್ಯಜೀವಿ ಅಭಯಾರಣ್ಯಗಳು ಮತ್ತು ಒಂದು ರಾಷ್ಟ್ರೀಯ ಉದ್ಯಾನವನವನ್ನು ಹೊಂದಿದೆ: ಬ್ರಹ್ಮಗಿರಿ, ತಲಕಾವೇರಿ ಮತ್ತು ಪುಷ್ಪಗಿರಿ ವನ್ಯಜೀವಿ ಅಭಯಾರಣ್ಯಗಳು ಮತ್ತು ನಾಗರಹೊಳೆ ರಾಷ್ಟ್ರೀಯ ಉದ್ಯಾನ ಅಥವಾ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನವೆಂದೂ ಕರೆಯಲಾಗುತ್ತದೆ.
ಇತ್ತೀಚಿನ ನವೀಕರಣಗಳು/ ವಾರ್ತೆಗಳು/ ಎಚ್ಚರಿಕೆಗಳು
-
ಗ್ರಾಮ ಲೆಕ್ಕಿಗರ ದಾಖಲೆ ಪರಿಶೀಲನೆ
-
೨೦೧೮-೧೯ ನೇ ಸಾಲಿನಲ್ಲಿ ವಾಸದ ಮನೆ ಕೆಳೆದುಕೊಂಡ ಒಟ್ಟು 75 ಫಲಾನುಭವಿಗಳಿಗೆ ಕೆ.ನಿಡುಗಣೆ ಗ್ರಾಮದಲ್ಲಿ ಮನೆ ಸಂಖ್ಯೆ ಹಂಚಿಕೆ ಪ್ರಕ್ರಿಯೆ
-
1:5 ಗ್ರಾಮ ಲೆಕ್ಕಿಗರ ನೇಮಕಾತಿಗಾಗಿ ತಾತ್ಕಾಲಿಕ ಆಯ್ಕೆ ಪಟ್ಟಿ
-
ಗ್ರಾಮ ಲೆಕ್ಕಾಧಿಕಾರಿಗಳ ನೇಮಕಾತಿ 2022
-
ಜಿಲ್ಲಾ ಪರಿಸರ ಯೋಜನೆ
-
ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ
-
ಕೊಡಗು ಜಿಲ್ಲೆಯಲ್ಲಿರುವ ಒಟ್ಟು ಪಹಣಿಗಳ ಸಂಖ್ಯೆ
-
ಭೂಮಾಪಕರಾಗಿ ಪರವಾನಗಿ ಪಡೆಯಲು ಸಲ್ಲಿಸುವ ಅಧಿಸೂಚನೆ 2021
-
ಪರಿಹಾರ ಪಾವತಿಯ ಸ್ಥಿತಿ (ಫಲಾನುಭವಿ ಪ್ರಕಾರ) 2021-22
-
ಜಿಲ್ಲಾ ಪರಿಸರ ಯೋಜನೆ
-
ನಮ್ಮ ಜಿಲ್ಲೆಯ ವೈದ್ಯಕೀಯ ಸಲಕರಣೆಗಳ ದಾನಿಗಳ ವಿವರಗಳು
-
ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಕೊಡಗು 2019
-
ಪೌತಿ ಖಾತೆ
-
ಜಿಎಸ್ಐ ಅವರ ತಲಾಕಾವರಿಯ ಪ್ರಾಥಮಿಕ ಪೋಸ್ಟ್ ವಿಪತ್ತು ತನಿಖಾ ವರದಿಯ ಟಿಪ್ಪಣಿ
-
ಭಾರಿ ಮಳೆಯಿಂದಾಗಿ ಬಿದ್ದ ಮರಗಳ ತೆರೆವಿನ ಬಗ್ಗೆ ಅರ್ಜಿ
-
2020-21ನೇ ಸಾಲಿನ ಪ್ರಕೃತಿ ವಿಕೋಪದಲ್ಲಿ ಜಾನುವಾರು ಪ್ರಾಣಹಾನಿಯಾದ ಪ್ರಕರಣಗಳಲ್ಲಿ ಪರಿಹಾರ ಪಾವತಿಸುವ ವಿಚಾರದಬಗ್ಗೆ.
-
2020-21ನೇ ಸಾಲಿನ ಪ್ರಕೃತಿ ವಿಕೋಪದಲ್ಲಿ ಬಟ್ಟೆ ಮತ್ತು ದಿನಬಳಕೆಯ ವಸ್ತುಗಳನ್ನು ಕಳೆದುಕೊಂಡ ಸಂತ್ರಸ್ತರಿಗೆ ಪರಿಹಾರ ಪಾವತಿಸುವ ವಿಚಾರದ ಬಗ್ಗೆ.
-
2020-21ನೇ ಸಾಲಿನ ಪ್ರಕೃತಿ ವಿಕೋಪದಲ್ಲಿ ಬೆಳೆಹಾನಿಯಾದ ಬಗ್ಗೆ ಪರಿಹಾರ ಪಾವತಿಸುವ ವಿಚಾರದ ಬಗ್ಗೆ.
-
2020-21ನೇ ಸಾಲಿನ ಪ್ರಕೃತಿ ವಿಕೋಪದಲ್ಲಿ ಮಾನವ ಪ್ರಾಣ ಹಾನಿ ಪ್ರಕರಣಗಳಲ್ಲಿ ಪರಿಹಾರ ಪಾವತಿಸುವ ವಿಚಾರದ ಬಗ್ಗೆ
-
2020-21ನೇ ಸಾಲಿನ ಪ್ರಕೃತಿ ವಿಕೋಪದಲ್ಲಿ ವಾಸದ ಮನೆ ಹಾನಿಯಾದ ಪ್ರಕರಣಗಳಲ್ಲಿ ಪರಿಹಾರ ಪಾವತಿಸುವ ವಿಚಾರದ ಬಗ್ಗೆ.
